30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

ಕುವೆಟ್ಟು: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಕುವೆಟ್ಟು ಗ್ರಾಮದ ಮದ್ದಡ್ಕದಿಂದ- ಪಡಂಗಡಿ, ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ತೋಟಕ್ಕೆ ನೀರು ನುಗ್ಗಿದ ಘಟನೆ ನಡೆದಿದೆ.

ಹಲವು ಕೃಷಿಕರ ತೋಟಕ್ಕೆ ನೀರು ನುಗ್ಗಿ ಸಂಪೂರ್ಣ ಜಲಾವೃತ ಗೊಂಡಿದೆ.

Related posts

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಶೀಲಾವತಿ ನಿಧನ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಕೊಕ್ಕಡ ಗ್ರಾ.ಪಂ.ವ್ಯಾಪ್ತಿಯಲ್ಲಿ ಬೀದಿ ದೀಪಗಳ ಉದ್ಘಾಟನೆ

Suddi Udaya
error: Content is protected !!