September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

ಕುವೆಟ್ಟು: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಕುವೆಟ್ಟು ಗ್ರಾಮದ ಮದ್ದಡ್ಕದಿಂದ- ಪಡಂಗಡಿ, ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ತೋಟಕ್ಕೆ ನೀರು ನುಗ್ಗಿದ ಘಟನೆ ನಡೆದಿದೆ.

ಹಲವು ಕೃಷಿಕರ ತೋಟಕ್ಕೆ ನೀರು ನುಗ್ಗಿ ಸಂಪೂರ್ಣ ಜಲಾವೃತ ಗೊಂಡಿದೆ.

Related posts

ಲಾಯಿಲ: ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಕುದ್ಯಾಡಿ: ಹಿಮರಡ್ಡ ಪ್ರದೇಶದಲ್ಲಿ ಬೃಹತ್‌ ಗಾತ್ರದ ಹೆಬ್ಬಾವು ಪ್ರತ್ಯಕ್ಷ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಬೆಳ್ತಂಗಡಿ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಾಲಾ- ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!