22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆಗೆ: ಮದ್ದಡ್ಕ-ಪಡಂಗಡಿ ಕುದ್ರೆಂಜ ಸಮೀಪ ತೋಟಕ್ಕೆ ನುಗ್ಗಿದ್ದ ನೀರು

ಕುವೆಟ್ಟು: ತಾಲೂಕಿನಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ಕುವೆಟ್ಟು ಗ್ರಾಮದ ಮದ್ದಡ್ಕದಿಂದ- ಪಡಂಗಡಿ, ಪೊಯ್ಯೆಗುಡ್ಡೆ ಸಂಪರ್ಕ ರಸ್ತೆಯ ಕುದ್ರೆಂಜ ಸಮೀಪ ತೋಟಕ್ಕೆ ನೀರು ನುಗ್ಗಿದ ಘಟನೆ ನಡೆದಿದೆ.

ಹಲವು ಕೃಷಿಕರ ತೋಟಕ್ಕೆ ನೀರು ನುಗ್ಗಿ ಸಂಪೂರ್ಣ ಜಲಾವೃತ ಗೊಂಡಿದೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ ಮತ್ತು ಭಿತ್ತಿಪತ್ರಗಳ ಅನಾವರಣ

Suddi Udaya

ಪಟ್ರಮೆ: ಪಟ್ಟೂರು ಗುತ್ತು ಮನೆತನದ ನಿವಾಸಿ ಕುಂಞಣ್ಣ ಶೆಟ್ಟಿ ನಿಧನ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಮೂಡುಕೋಡಿ: ಒಕ್ಕೂಟದ ಪದಗ್ರಹಣ ಸಮಾರಂಭ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಬಳಂಜ: ಬೊಳ್ಳಾಜೆ ಚೆಲುವಮ್ಮ ಪೂಜಾರ್ತಿ ನಿಧನ

Suddi Udaya
error: Content is protected !!