30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಳೆಗೆ ಗುಡ್ಡ ಕುಸಿತ, ಸುಲ್ಕೇರಿಮೊಗ್ರು-ಶಿರ್ಲಾಲು ರಸ್ತೆ ಸಂಚಾರಕ್ಕೆ ಅಡ್ಡಿ

ಅಳದಂಗಡಿ: ಸುಲ್ಕೇರಿಮೊಗ್ರು ಶಿರ್ಲಾಲು ಸಂಪರ್ಕಿಸುವ ರಸ್ತೆ ಮಹಾ ಮಳೆಗೆ ಗುಡ್ಡ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದೆ.

ಧಾರಾಕಾರವಾಗಿ ಸುರಿಯುವ ಭಾರಿ ಮಳೆಗೆ ತಾಲೂಕಿನ ಹಲವಡೆ ಹಾನಿಯಾಗಿದೆ.

ಈಗಾಗಲೇ ಅಳದಂಗಡಿ ಗ್ರಾಮ ಪಂಚಾಯತ್ ಸದಸ್ಯ ರವಿ ಪೂಜಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Related posts

ಸುಲ್ಕೇರಿ ಮಹಾಮಾಯಿ ದೇವಸ್ಥಾನಕ್ಕೆ ಬ್ರಹ್ಮಗಿರಿ ಬ್ರಹ್ಮಶ್ರೀ ಗುರುನಾರಾಯಣ ಸೇವಾ ಸಂಘದಿಂದ ಚೆಂಡೆ, ದೀಪಾ, ಮತ್ತು ಕಹಳೆ ಸಮರ್ಪಣೆ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬಜಿರೆ ಹೊಸಪಟ್ಣ ಪೇರಂದಡ್ಕ ನಿವಾಸಿ ಸುಂದರಿ ನಿಧನ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಚಾರ್ಮಾಡಿ ಹಸನಬ್ಬರವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ಸೇವೆಯ ಅಂಬುಲೆನ್ಸ್ ಜಿಲ್ಲಾ ಉಸ್ತುವಾರಿ ಸಚಿವರಿಂದ ಲೋಕಾರ್ಪಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya
error: Content is protected !!