24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

ಮುಂಡಾಜೆ : ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘವನ್ನು ಕೊಳಂಬೆ ಶ್ರೀಮತಿ ಭವಾನಿ ಇವರ ಮನೆಯಲ್ಲಿ ಓಬಯ್ಯಾ ಗೌಡರವರು ಉದ್ಘಾಟಿಸಿದ್ದರು.

ವಲಯದ ಮೇಲ್ವಿಚಾರಕರಾದ ಜನಾರ್ಧನ ಸಂಘದ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದರು. ಸಂಘದ ಪ್ರಭಂದಕರಾಗಿ ಶ್ರೀಮತಿ ಭವಾನಿ, ಸಂಯೋಜಕರಾಗಿ ಶ್ರೀಮತಿ ವಿನೋದ ಮತ್ತು ಕೋಶಾಧಿಕಾರಿಯಾಗಿ ಶ್ರೀಮತಿ ಪಾರ್ವತಿ ಇವರನ್ನು ಆಯ್ಕೆ ಮಾಡಲಾಯಿತು. ಸೇವಾಪ್ರತಿನಿಧಿ ಚೇತನಾ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya

ಎಸ್ ಡಿ ಎಮ್ ವಸತಿ ಪಿ ಯು ಕಾಲೇಜಿನ ವಿದ್ಯಾರ್ಥಿಗಳಿಂದ ಡ್ರಾಗನ್ ತೋಟಕ್ಕೆ ಶಿಕ್ಷಣ ಪ್ರವಾಸ

Suddi Udaya

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ಭಾರತೀಯ ಭೂ ಸೇನೆಯಲ್ಲಿ 16 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಚಂದಪ್ಪ ಗೌಡ: 20 ವರ್ಷಗಳಿಂದ ತುಂಡು ಭೂಮಿಗಾಗಿ ಸರಕಾರಿ ಕಚೇರಿಗಳಿಗೆ ಅಲೆದಾಟ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!