32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

ಮುಂಡಾಜೆ : ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘವನ್ನು ಕೊಳಂಬೆ ಶ್ರೀಮತಿ ಭವಾನಿ ಇವರ ಮನೆಯಲ್ಲಿ ಓಬಯ್ಯಾ ಗೌಡರವರು ಉದ್ಘಾಟಿಸಿದ್ದರು.

ವಲಯದ ಮೇಲ್ವಿಚಾರಕರಾದ ಜನಾರ್ಧನ ಸಂಘದ ನಿಯಮಗಳ ಬಗ್ಗೆ ಮಾಹಿತಿ ನೀಡಿದ್ದರು. ಸಂಘದ ಪ್ರಭಂದಕರಾಗಿ ಶ್ರೀಮತಿ ಭವಾನಿ, ಸಂಯೋಜಕರಾಗಿ ಶ್ರೀಮತಿ ವಿನೋದ ಮತ್ತು ಕೋಶಾಧಿಕಾರಿಯಾಗಿ ಶ್ರೀಮತಿ ಪಾರ್ವತಿ ಇವರನ್ನು ಆಯ್ಕೆ ಮಾಡಲಾಯಿತು. ಸೇವಾಪ್ರತಿನಿಧಿ ಚೇತನಾ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ನಿಡ್ಲೆ: ಬೂಡುಜಾಲು ನಿವಾಸಿ ವಿಶ್ವನಾಥ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ವಿವೇಕ ಜಾಗ್ರತ ಬಳಗದ ವತಿಯಿಂದ ಆದ್ಯಾತ್ಮಿಕ ಚಿಂತನ ವಿಚಾರ ಕಾರ್ಯಕ್ರಮ

Suddi Udaya

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಕ್ಕಿಂಜೆ: ಬೀಟಿಗೆ ಹಯಾತುಲ್ ಇಸ್ಲಾಂ ಮದರಸದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಫೆ.8: ಅಗ್ರಿಲೀಫ್ 2.0 – ‘ರೈತರ ಜೊತೆ ವಿಶ್ವದ ಕಡೆ’ ವಿಸ್ತೃತ ಘಟಕದ ಉದ್ಘಾಟನೆ

Suddi Udaya
error: Content is protected !!