25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

ಮೇಲಂತಬೆಟ್ಟು: ವಿಪರೀತವಾಗಿ ಸುರಿಯುತ್ತಿರುವ ಜಡಿಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನೀರು ನುಗ್ಗಿದ್ದು, ದೇವಸ್ಥಾನದ ಸುತ್ತ ಕಟ್ಟಿದ್ದ ಕಂಪೌಂಡ್ ಕುಸಿತಕೊಳ್ಳಲಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಶೈಲೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.


ದೇವಸ್ಥಾನದ ಸಮೀಪ ಧರೆ ಕುಸಿತಗೊಳ್ಳಗಾಗಿದೆ. ಜಡಿಮಳೆಗೆ ನೀರು ಉಕ್ಕಿ ಹರಿದು ಬಂದು ದೇವಸ್ಥಾನದ ಗರ್ಭಗುಡಿಯೊಳಗೆ ಪ್ರವೇಶಿಸಿದೆ. ಮೇಲಂತಬೆಟ್ಟು ಗ್ರಾಮದಲ್ಲಿ ಆನೇಕ ಕಡೆಗಳಲ್ಲಿ ಗುಡ್ಡ ಕುಸಿತ, ಮನೆ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.

Related posts

ಕಳೆಂಜ: ನಡುಜಾರು ಸ.ಕಿ.ಪ್ರಾ. ಶಾಲೆಗೆ ಉದ್ಯಮಿ ಪ್ರಜಿತ್ ಜೈನ್ ರಿಂದ ಸ್ಟ್ಯಾಂಡ್ ಫ್ಯಾನ್ ನ್ನು ಕೊಡುಗೆ

Suddi Udaya

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಸೋಣ0ದೂರು ನಿವಾಸಿ ಅಶೋಕ್ ಶೆಟ್ಟಿ ನಿಧನ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
error: Content is protected !!