25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

ಮೇಲಂತಬೆಟ್ಟು: ವಿಪರೀತವಾಗಿ ಸುರಿಯುತ್ತಿರುವ ಜಡಿಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನೀರು ನುಗ್ಗಿದ್ದು, ದೇವಸ್ಥಾನದ ಸುತ್ತ ಕಟ್ಟಿದ್ದ ಕಂಪೌಂಡ್ ಕುಸಿತಕೊಳ್ಳಲಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಶೈಲೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.


ದೇವಸ್ಥಾನದ ಸಮೀಪ ಧರೆ ಕುಸಿತಗೊಳ್ಳಗಾಗಿದೆ. ಜಡಿಮಳೆಗೆ ನೀರು ಉಕ್ಕಿ ಹರಿದು ಬಂದು ದೇವಸ್ಥಾನದ ಗರ್ಭಗುಡಿಯೊಳಗೆ ಪ್ರವೇಶಿಸಿದೆ. ಮೇಲಂತಬೆಟ್ಟು ಗ್ರಾಮದಲ್ಲಿ ಆನೇಕ ಕಡೆಗಳಲ್ಲಿ ಗುಡ್ಡ ಕುಸಿತ, ಮನೆ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.

Related posts

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆ ನೇತೃತ್ವದಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಸ್ಸು ಹತ್ತುವ ವೇಳೆ ಮಹಿಳೆಯ ಕೊರಳಿನಿಂದ ರೂ.1.44 ಲಕ್ಷ ಮೌಲ್ಯದ 36 ಗ್ರಾಂ ಚಿನ್ನದ ಸರ ಕಳವು

Suddi Udaya
error: Content is protected !!