September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

ಮೇಲಂತಬೆಟ್ಟು: ವಿಪರೀತವಾಗಿ ಸುರಿಯುತ್ತಿರುವ ಜಡಿಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನೀರು ನುಗ್ಗಿದ್ದು, ದೇವಸ್ಥಾನದ ಸುತ್ತ ಕಟ್ಟಿದ್ದ ಕಂಪೌಂಡ್ ಕುಸಿತಕೊಳ್ಳಲಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಶೈಲೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.


ದೇವಸ್ಥಾನದ ಸಮೀಪ ಧರೆ ಕುಸಿತಗೊಳ್ಳಗಾಗಿದೆ. ಜಡಿಮಳೆಗೆ ನೀರು ಉಕ್ಕಿ ಹರಿದು ಬಂದು ದೇವಸ್ಥಾನದ ಗರ್ಭಗುಡಿಯೊಳಗೆ ಪ್ರವೇಶಿಸಿದೆ. ಮೇಲಂತಬೆಟ್ಟು ಗ್ರಾಮದಲ್ಲಿ ಆನೇಕ ಕಡೆಗಳಲ್ಲಿ ಗುಡ್ಡ ಕುಸಿತ, ಮನೆ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.

Related posts

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾ ಗಣೇಶ ಸಭಾ ಭವನದ ಲೋಕಾಪ೯ಣೆ:ಮೈಸೂರು ಸಂಸ್ಥಾನದ ಮಹಾರಾಜರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಿಂದ ದೀಪ ಪ್ರಜ್ವಲನೆ – ಗಣ್ಯರ ಉಪಸ್ಥಿತಿ

Suddi Udaya

ಕಾಂಗ್ರೆಸ್ ಪಕ್ಷದ ಬೆಂಬಲಿಗರು ಫೇಸ್ ಬುಕ್‌ನಲ್ಲಿ ನನ್ನ ಬಗ್ಗೆ ಸುಳ್ಳು ಅಪಪ್ರಚಾರವನ್ನು ಮಾಡುತ್ತಿದ್ದಾರೆ. ಇದು ನನ್ನ ಸ್ಪರ್ಧೆಯಿಂದ ಅವರಿಗೆ ಹಿನ್ನಡೆಯಾಗುವ ಭಯ: ಜೆಡಿಎಸ್ ಅಭ್ಯರ್ಥಿ ಆಶ್ರಫ್‌ ಆಲಿಕುಂಞಿ

Suddi Udaya

ಎಸ್. ಎಸ್.ಎಲ್.ಸಿ ಫಲಿತಾಂಶ: ಮುಂಡಾಜೆ ಅನುದಾನಿತ ಪ್ರೌಢಶಾಲೆಗೆ ಶೇ. 98.24 ಫಲಿತಾಂಶ

Suddi Udaya
error: Content is protected !!