July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

ಮೇಲಂತಬೆಟ್ಟು: ವಿಪರೀತವಾಗಿ ಸುರಿಯುತ್ತಿರುವ ಜಡಿಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನೀರು ನುಗ್ಗಿದ್ದು, ದೇವಸ್ಥಾನದ ಸುತ್ತ ಕಟ್ಟಿದ್ದ ಕಂಪೌಂಡ್ ಕುಸಿತಕೊಳ್ಳಲಾಗಿದೆ ಎಂದು ಜಿ.ಪಂ ಮಾಜಿ ಸದಸ್ಯ ಶೈಲೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.


ದೇವಸ್ಥಾನದ ಸಮೀಪ ಧರೆ ಕುಸಿತಗೊಳ್ಳಗಾಗಿದೆ. ಜಡಿಮಳೆಗೆ ನೀರು ಉಕ್ಕಿ ಹರಿದು ಬಂದು ದೇವಸ್ಥಾನದ ಗರ್ಭಗುಡಿಯೊಳಗೆ ಪ್ರವೇಶಿಸಿದೆ. ಮೇಲಂತಬೆಟ್ಟು ಗ್ರಾಮದಲ್ಲಿ ಆನೇಕ ಕಡೆಗಳಲ್ಲಿ ಗುಡ್ಡ ಕುಸಿತ, ಮನೆ ಹಾನಿ ಸಂಭವಿಸಿದೆ ಎಂದು ವರದಿಯಾಗಿದೆ.

Related posts

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya
error: Content is protected !!