29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಬೆಳ್ತಂಗಡಿ:ಧಾರಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ನದಿಯ ನೀರು ಅಪಾಯಕಾರಿ ಮಟ್ಟ ಏರಿದ್ದು ಸುತ್ತಮುತ್ತಲಿನ ಮನೆಗಳಿಗೆ ನೀರು ತುಂಬಿದೆ.

ಹಲವಾರು ಕಡೆಗಳಲ್ಲಿ ಗುಡ್ಡ ಕುಸಿತ, ವಿದ್ಯುತ್ ಕಂಬ ಬಿದ್ದಿದೆ ಮತ್ತು ಮನೆಗಳಿಗೆ ಹಾನಿಯಾಗಿದ್ದು ಸುತ್ತಮುತ್ತಲಿನ ಜನಗಳನ್ನು ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಲಾಯಿಲ ಗ್ರಾಮ‌ ಪಂಚಾಯತ್ ಆಡಳಿತ ವರ್ಗ, ಅಧಿಕಾರಿಗಳು ಸ್ಥಳ ಪರಿಶೀಲಿಸಿ ಸುರಕ್ಷಿತ ಸ್ಥಳಗಳಿಗೆ ಜನರನ್ನು ಸ್ಥಳಾಂತಿರಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಜು.4: ಉಜಿರೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಬ್ಯೂಟಿಪಾರ್ಲರ್ ಎಸೋಸಿಯೇಶನ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!