July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಲಾಯಿಲ: ಗುರಿಂಗಾನದಲ್ಲಿ ಅಪಾಯ ಮಟ್ಟದಲ್ಲಿ ನದಿ ನೀರು,: ಸುತ್ತಮುತ್ತಲ ಮನೆಗಳಿಗೆ ತುಂಬಿದ ನೀರು, ಸ್ಥಳಿಯ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಬೆಳ್ತಂಗಡಿ:ಧಾರಕಾರವಾಗಿ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ನದಿಯ ನೀರು ಅಪಾಯಕಾರಿ ಮಟ್ಟ ಏರಿದ್ದು ಸುತ್ತಮುತ್ತಲಿನ ಮನೆಗಳಿಗೆ ನೀರು ತುಂಬಿದೆ.

ಹಲವಾರು ಕಡೆಗಳಲ್ಲಿ ಗುಡ್ಡ ಕುಸಿತ, ವಿದ್ಯುತ್ ಕಂಬ ಬಿದ್ದಿದೆ ಮತ್ತು ಮನೆಗಳಿಗೆ ಹಾನಿಯಾಗಿದ್ದು ಸುತ್ತಮುತ್ತಲಿನ ಜನಗಳನ್ನು ಸ್ಥಳಾಂತರಿಸಲಾಗಿದೆ.

ಈ ಬಗ್ಗೆ ಲಾಯಿಲ ಗ್ರಾಮ‌ ಪಂಚಾಯತ್ ಆಡಳಿತ ವರ್ಗ, ಅಧಿಕಾರಿಗಳು ಸ್ಥಳ ಪರಿಶೀಲಿಸಿ ಸುರಕ್ಷಿತ ಸ್ಥಳಗಳಿಗೆ ಜನರನ್ನು ಸ್ಥಳಾಂತಿರಿಸಿದ್ದಾರೆ.

Related posts

ಉಜಿರೆಯಲ್ಲಿ ಭೀಕರ ರಸ್ತೆ ಅಪಘಾತ: ಬೆಳ್ತಂಗಡಿಯ ಪ್ರಜ್ವಲ್ ನಾಯಕ್ ಮೃತ್ಯು

Suddi Udaya

ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

Suddi Udaya

ನಾಲ್ಕೂರು : ಕುದ್ರೋಟ್ಟು ಮುಖ್ಯ ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡುಕೋಣಗಳ ಹಿಂಡು

Suddi Udaya

ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಕಿಲ್ಲೂರು ಮುಖ್ಯ ರಸ್ತೆಯ ಸೇತುವೆ ಸುರಕ್ಷಿತಗೊಳಿಸಲು ಪ್ರತಿಭಟನೆ : ಲೋಕೋಪಯೋಗಿ ಇಲಾಖೆಯ ಎಇಇ ಹಾಗೂ ಸಹಾಯಕ ಇಂಜಿನಿಯರ್ ರವರಿಗೆ ಮನವಿ

Suddi Udaya

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya
error: Content is protected !!