April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

ಮಿತ್ತಬಾಗಿಲು: ಭಾರೀ ಮಳೆಯಿಂದಾಗಿ ಕೊಲ್ಲಿ ಶಾಂತಿಗುಡ್ಡೆ ಪುಟ್ಟಣ್ಣ ಗೌಡ ಯಾನೆ ಸದಾಶಿವ ಗೌಡ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ಮನೆಯ ಅಂಚಿನವರೆಗೆ ಬಂದ ಮಣ್ಣು, ಸಮೀಪ ಇದ್ದ ತೆಂಗಿನಮರ ಸೇರಿದಂತೆ ಹಲವು ಮರಗಳು ಧಾರಶಾಹಿಯಾಗಿದೆ.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya

ಜ 7: ಪೆರಾಡಿ ಮಾವಿನಕಟ್ಟೆಯಲ್ಲಿ 50ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವಿಶ್ವ ಪುಸ್ತಕ ದಿನಾಚರಣೆ ಕಾರ್ಯಕ್ರಮದಲ್ಲಿ ಲೇಖಕಿ, ಉಪನ್ಯಾಸಕಿ ಪದ್ಮಲತಾ ಮೋಹನ್ ನಿಡ್ಲೆ ಇವರಿಗೆ ಸನ್ಮಾನ

Suddi Udaya
error: Content is protected !!