22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

ಮಿತ್ತಬಾಗಿಲು: ಭಾರೀ ಮಳೆಯಿಂದಾಗಿ ಕೊಲ್ಲಿ ಶಾಂತಿಗುಡ್ಡೆ ಪುಟ್ಟಣ್ಣ ಗೌಡ ಯಾನೆ ಸದಾಶಿವ ಗೌಡ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ಮನೆಯ ಅಂಚಿನವರೆಗೆ ಬಂದ ಮಣ್ಣು, ಸಮೀಪ ಇದ್ದ ತೆಂಗಿನಮರ ಸೇರಿದಂತೆ ಹಲವು ಮರಗಳು ಧಾರಶಾಹಿಯಾಗಿದೆ.

Related posts

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya

ಗುಂಡೂರಿ: ಶ್ರೀಮತಿ ಶಾಂತ ನಿಧನ

Suddi Udaya

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya
error: Content is protected !!