April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

ಬಾರ್ಯ : ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಗುಡ್ಡೆ ಕುಸಿದ ಕಾರಣ ಸಂಪೂರ್ಣ ಬಂದ್ ಆಗಿದೆ.
ಬಾರ್ಯ ಗ್ರಾಮದ ಪಂಜುಕ್ಕು ಎಂಬಲ್ಲಿ ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡೆ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ.

ಪಂಜುಕ್ಕು ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ.
ಗುಡ್ಡ ಕುಸಿತದಿಂದ ವಿದ್ಯುತ್ ಕಂಬಗಳು ಧರೆಗುಳಿದಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಉಪ್ಪಿನಂಗಡಿ, ಪುತ್ತೂರು, ಬಿ.ಸಿರೋಡು ತೆರಳುವ ಪ್ರಯಣಿಕರು ಬದಲಿ ರಸ್ತೆ ಬಳಸುವಂತೆ ಸೂಚಿಸಲಾಗಿದೆ.

Related posts

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ವಯನಾಡು ಭೂಕುಸಿತ ದುರಂತ: ನೆಲ್ಯಾಡಿಯ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಸಂತ್ರಸ್ತರಿಗಾಗಿ ಮೊಂಬತ್ತಿ ಪ್ರಾರ್ಥನೆ

Suddi Udaya

ಬೆಳ್ತಂಗಡಿ: ಜೈನ್‌ಪೇಟೆ ನಿವಾಸಿ ರಮೇಶ್ ಆಚಾರ್ಯ ನಿಧನ

Suddi Udaya

ಚಾರ್ಮಾಡಿ: ಹೊಸಮಠ ಎಂಬಲ್ಲಿ ಬೆಳ್ಳಂಬೆಳಗ್ಗೆ ಒಂಟಿಸಲಗ ಪ್ರತ್ಯಕ್ಷ: ಆತಂಕಗೊಂಡ ಜನರು

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya
error: Content is protected !!