September 6, 2026
Uncategorized

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

ಬೆಳ್ತಂಗಡಿ: ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ನಾಳೆ (ಜುಲೈ 31) ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಸರ್ಕಾರಿ, ಖಾಸಗಿ ಶಾಲೆ, ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.

Related posts

ಜು.7: ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ಕಾರ್ಮಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ವಿರುದ್ಧ ಪ್ರತಿಭಟನೆ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಕೇಂದ್ರದ ಬಜೆಟ್ ಗಾತ್ರ 50.65 ಲಕ್ಷ ಕೋಟಿಯಲ್ಲಿ ಕರ್ನಾಟಕಕ್ಕೆ ಮತ್ತೆ ಮೋಸ : ಮತ್ತೊಮ್ಮೆ ಕರ್ನಾಟಕಕ್ಕೆ ಮಲತಾಯಿ ಧೋರಣೆ: ರಕ್ಷಿತ್ ಶಿವರಾಂ

Suddi Udaya

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya
error: Content is protected !!