25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

ರೆಖ್ಯ : ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ, ವಿಶ್ವ ಹಿಂದೂ ಬಜರಂಗದಳ ರೆಖ್ಯ, ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ರೆಖ್ಯ , ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ ಗುಡ್ರಾದಿ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೋಲಾರು ರೆಖ್ಯ, ಶ್ರೀ ಅಯ್ಯಪ್ಪ ಭಜನಾ ಮಂದಿರ ಎಂಜಿರ, ರೆಖ್ಯ ಇದರ ಸಹಕಾರದೊಂದಿಗೆ, 25 ನೇ ವರ್ಷದ ಅಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳು ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಕೆರೆಜಾಲು, ಉಪಾಧ್ಯಕ್ಷರಾಗಿ ರಾಜು ವಿ ಮಂಡೆಜಲ, ಕಾರ್ಯದರ್ಶಿಯಾಗಿ ಜಗದೀಶ್ ನಾಗಂಡ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಸಂಪಿಗೆತಡಿ ಆಯ್ಕೆಯಾಗಿದ್ದಾರೆ.

Related posts

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ 12 ರಲ್ಲಿ 12 ಸ್ಥಾನ: ಬಿಜೆಪಿ ನಾಯಕ, ಹಾಲಿ ಅಧ್ಯಕ್ಷ ಸುಂದರ ಹೆಗ್ಡೆ ನೇತೃತ್ವದ ತಂಡ ಮತ್ತೊಮ್ಮೆ ಅಧಿಕಾರಕ್ಕೆ

Suddi Udaya

ನಾಲ್ಕೂರು ಗ್ರಾಮದ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಯ ಹಿಂಭಾಗ ಗುಡ್ಡ ಕುಸಿದು ಮನೆಗೆ ಹಾನಿಯಾಗಿದ್ದು ಇಂದು ಬಿಜೆಪಿ ಮಂಡಲದಿಂದ ಭೇಟಿ

Suddi Udaya

ಕೊಯ್ಯೂರು: ಕೊಟ್ಟಿಗೆಗೆ ನುಗ್ಗಿ ಆಡಿನ ಮೇಲೆ ಚಿರತೆ ದಾಳಿ: ಒಂದು ಆಡು ಸಾವು, ಮತ್ತೊಂದು ಆಡು ಚಿರತೆ ಪಾಲು

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya
error: Content is protected !!