23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೆಖ್ಯ: ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ ರಚನೆ

ರೆಖ್ಯ : ಸಾರ್ವಜನಿಕ ಶ್ರೀ ಕೃಷ್ಣಾ ಜನ್ಮಾಷ್ಟಮಿ ಆಚರಣಾ ಸಮಿತಿ, ವಿಶ್ವ ಹಿಂದೂ ಬಜರಂಗದಳ ರೆಖ್ಯ, ಇದರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ. ಯೋ. ರೆಖ್ಯ , ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯ ಶ್ರೀ ಗುಡ್ರಮಲ್ಲೇಶ್ವರ ದೇವಸ್ಥಾನ ಗುಡ್ರಾದಿ ರೆಖ್ಯ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕೋಲಾರು ರೆಖ್ಯ, ಶ್ರೀ ಅಯ್ಯಪ್ಪ ಭಜನಾ ಮಂದಿರ ಎಂಜಿರ, ರೆಖ್ಯ ಇದರ ಸಹಕಾರದೊಂದಿಗೆ, 25 ನೇ ವರ್ಷದ ಅಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳು ಆಯ್ಕೆಯು ಇತ್ತೀಚೆಗೆ ನಡೆಯಿತು.

ಅಧ್ಯಕ್ಷರಾಗಿ ಕಿಶೋರ್ ಕುಮಾರ್ ಕೆರೆಜಾಲು, ಉಪಾಧ್ಯಕ್ಷರಾಗಿ ರಾಜು ವಿ ಮಂಡೆಜಲ, ಕಾರ್ಯದರ್ಶಿಯಾಗಿ ಜಗದೀಶ್ ನಾಗಂಡ, ಜೊತೆ ಕಾರ್ಯದರ್ಶಿಯಾಗಿ ಪ್ರದೀಪ್ ಸಂಪಿಗೆತಡಿ ಆಯ್ಕೆಯಾಗಿದ್ದಾರೆ.

Related posts

ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya

ಪ್ರಕೃತಿ ವಿಸ್ಮಯ: ಕಡಿದ ಬಾಳೆಗಿಡದಲ್ಲಿ ಹೂ ಬಿಟ್ಟ ಬಾಳೆ ಗೊನೆ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

Suddi Udaya
error: Content is protected !!