23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

ಬೆಳ್ತಂಗಡಿ: ಚಲಿಸುತ್ತಿದ್ದ ಕಾರು ಮನೆಯ ಮೇಲೆ ಬಿದ್ದ ಘಟನೆ ಜು.30 ರಂದು ಸವಣಾಲಿನ ಹೇರಾಜೆಯಲ್ಲಿ ನಡೆದಿದೆ.

ಹೇರಾಜೆಯ ರಘುರಾಮ್ ಗಾಂಭೀರ ಅವರ ಮನೆಯ ಮೇಲೆ ಸವಣಾಲು ರಸ್ತೆಯಲ್ಲಿ ಸಾಗುತ್ತಿದ್ದ ಕಾರು 20 ಅಡಿ ಆಳದಲ್ಲಿ ಇದ್ದ ಮನೆ ಮೇಲೆ ಬಿದ್ದಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮನೆಯ ಗೋಡೆಗೆ ಹಾನಿಯಾಗಿದ್ದು ಕಾರು ಸಂಪೂರ್ಣವಾಗಿ ಜಖಂ ಆಗಿದೆ. . ಇನ್ನು ಇದೇ ವೇಳೆ ಈ ರಸ್ತೆಯಲ್ಲಿ ಸಾಕಷ್ಟು ಜನ ಹಾಲು ತೆಗೆದುಕೊಂಡು ಹೋಗುತ್ತಿರುತ್ತಾರೆ. ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.

ಸದ್ಯ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related posts

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಸಚಿವ ಮಾಂಕಾಳ್ ಎಸ್. ವೈದ್ಯ ಭೇಟಿ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಕ್ಯಾಂಪ್ಕೊ “ಸಾಂತ್ವನ” ಧನಸಹಾಯ ಹಸ್ತಾಂತರ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya
error: Content is protected !!