22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

ಬೆಳ್ತಂಗಡಿ: ಚಲಿಸುತ್ತಿದ್ದ ಕಾರು ಮನೆಯ ಮೇಲೆ ಬಿದ್ದ ಘಟನೆ ಜು.30 ರಂದು ಸವಣಾಲಿನ ಹೇರಾಜೆಯಲ್ಲಿ ನಡೆದಿದೆ.

ಹೇರಾಜೆಯ ರಘುರಾಮ್ ಗಾಂಭೀರ ಅವರ ಮನೆಯ ಮೇಲೆ ಸವಣಾಲು ರಸ್ತೆಯಲ್ಲಿ ಸಾಗುತ್ತಿದ್ದ ಕಾರು 20 ಅಡಿ ಆಳದಲ್ಲಿ ಇದ್ದ ಮನೆ ಮೇಲೆ ಬಿದ್ದಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮನೆಯ ಗೋಡೆಗೆ ಹಾನಿಯಾಗಿದ್ದು ಕಾರು ಸಂಪೂರ್ಣವಾಗಿ ಜಖಂ ಆಗಿದೆ. . ಇನ್ನು ಇದೇ ವೇಳೆ ಈ ರಸ್ತೆಯಲ್ಲಿ ಸಾಕಷ್ಟು ಜನ ಹಾಲು ತೆಗೆದುಕೊಂಡು ಹೋಗುತ್ತಿರುತ್ತಾರೆ. ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.

ಸದ್ಯ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related posts

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಲಾಯಿಲ: ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಕಾಪಿನಡ್ಕ: ಶಿವಗಿರಿ ಕೃಪಾದಲ್ಲಿ ಅಂಧರ ಗೀತಾ ಗಾಯನ ಕಾರ್ಯಕ್ರಮ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!