September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

ಬೆಳ್ತಂಗಡಿ: ಚಲಿಸುತ್ತಿದ್ದ ಕಾರು ಮನೆಯ ಮೇಲೆ ಬಿದ್ದ ಘಟನೆ ಜು.30 ರಂದು ಸವಣಾಲಿನ ಹೇರಾಜೆಯಲ್ಲಿ ನಡೆದಿದೆ.

ಹೇರಾಜೆಯ ರಘುರಾಮ್ ಗಾಂಭೀರ ಅವರ ಮನೆಯ ಮೇಲೆ ಸವಣಾಲು ರಸ್ತೆಯಲ್ಲಿ ಸಾಗುತ್ತಿದ್ದ ಕಾರು 20 ಅಡಿ ಆಳದಲ್ಲಿ ಇದ್ದ ಮನೆ ಮೇಲೆ ಬಿದ್ದಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮನೆಯ ಗೋಡೆಗೆ ಹಾನಿಯಾಗಿದ್ದು ಕಾರು ಸಂಪೂರ್ಣವಾಗಿ ಜಖಂ ಆಗಿದೆ. . ಇನ್ನು ಇದೇ ವೇಳೆ ಈ ರಸ್ತೆಯಲ್ಲಿ ಸಾಕಷ್ಟು ಜನ ಹಾಲು ತೆಗೆದುಕೊಂಡು ಹೋಗುತ್ತಿರುತ್ತಾರೆ. ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.

ಸದ್ಯ ಚಾಲಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related posts

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಉಜಿರೆ : ಎಸ್.ಡಿ.ಎಂ. ಮಹಿಳಾ ಐಟಿಐಯಲ್ಲಿ ‘ಕೌಶಲ್ಯಾಭಿವೃದ್ಧಿ ಕಾರ್ಯಾಗಾರ’

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!