23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

ಬೆಳ್ತಂಗಡಿ: ತಾಲೂಕಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತಿದ್ದು ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ.

ಭಾರೀ ಮಳೆಯಿಂದ ನೇತ್ರಾವತಿ ಮೃತ್ಯುಂಜಯ ನದಿ ಉಕ್ಕಿ ಹರಿಯುತಿದ್ದು ನೀರು ಪಜಿರಡ್ಕ ದೇವಸ್ಥಾನದ ಅವರಣಕ್ಕೆ ನುಗ್ಗುತ್ತಿದೆ, ಯಾವುದೇ ರೀತಿಯ ಪ್ರಕೃತಿ ವಿಕೋಪ ನೀರಿನಿಂದ ಅಪಾಯ ಎಲ್ಲಿಯೂ ಸಂಭವಿಸದಿರಲಿ ಎಂದು ದೇವಸ್ಥಾನದಲ್ಲಿ ಗಂಗಾ ಪೂಜೆ ನೆರವೇರಿಸಲಾಗಿದೆ.

Related posts

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

Suddi Udaya

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಜೇಸಿಐ ವಲಯ 15ರ ತಾತ್ಕಾಲಿಕ ವಲಯ ತರಬೇತುದಾರರಾಗಿ ಚಂದ್ರಹಾಸ ಬಳಂಜ ಆಯ್ಕೆ

Suddi Udaya

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya
error: Content is protected !!