22.6 C
ಪುತ್ತೂರು, ಬೆಳ್ತಂಗಡಿ
July 23, 2026
ಸಮಸ್ಯೆ

ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ

ಇಂದಬೆಟ್ಟು: ಜುಲೈ 30 ವಿಪರೀತವಾಗಿ ಸುರಿದ ಭಾರಿ ಮಳೆಗೆ ಬಂಗಾಡಿ ಸೀಮೆಯ ಇತಿಹಾಸ ಪ್ರಸಿದ್ಧ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ಆವರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರ ವಸತಿ ಗೃಹದ ಬಳಿ ಗುಡ್ಡ ಕುಸಿತ ಉಂಟಾಗಿದೆ, ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಪ್ರಧಾನ ಅರ್ಚಕರು ಹಾಗೂ ಅವರ ಕುಟುಂಬಸ್ಥರು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅರ್ಚಕರ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸ್ಥಳಕ್ಕೆ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಕಾರ್ಯದರ್ಶಿ, ಕಂದಾಯ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದ ಅಂತರ್ ರಾಜ್ಯ ಕಳ್ಳನ ಬಂಧನ

Suddi Udaya

ಆನೆ ಸಂತ್ರಸ್ತರ ಹೋರಾಟ ಸಮಿತಿ ಕಡಿರುದ್ಯಾವರ ಅಧ್ಯಕ್ಷರಾಗಿ ಸಂತೋಷ್ ಗೌಡ ವಳಂಬ್ರ

Suddi Udaya

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಕೊಕ್ಕಡ ಬೆಳೆ ವಿಮೆ ಸಮಸ್ಯೆ – ಟಾಟಾ ಎಐಜಿ ಉತ್ತರ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya
error: Content is protected !!