July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

ಬೆಳ್ತಂಗಡಿ: ಮಳೆರಾಯನ ಆರ್ಭಟಕ್ಕೆ ಎಸ್.ಡಿ.ಎಂ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಎಡ ಭಾಗದಲ್ಲಿ, ಎಂ.ಎಸ್ ಬಿಲ್ಡಿಂಗ್ ಹಿಂದೆ ಕಂಪೌಂಡ್ ಕುಸಿದು ಬಿದ್ದ ಪರಿಣಾಮ 15 ಕ್ಕೂ ಹೆಚ್ಚು ಬೈಕ್, ಸ್ಕೂಟಿ ಜಖಂಗೊಂಡಿದೆ ಹಾಗೂ ಮನೆಯು ಕುಸಿಯುವ ಭೀತಿ ಎದುರಾದ ಘಟನೆ ಇಂದು(ಜು.30) ನಡೆದಿದೆ.

ಮನೆಯ ಗೋಡೆ ಪಕ್ಕದಿಂದ ಕಂಪೌಂಡು ಕುಸಿದು ಬಿದ್ದು ಮನೆಯು ಕುಸಿಯುವ ಬೀತಿಯಿದೆ.

ಈಗಾಗಲೇ ಪಂಚಾಯತ್ ಹಾಗೂ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರೆನ್ನಲಾಗಿದೆ.

ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಹಾಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವಾರು ಕಡೆ ಪ್ರಕೃತಿ ವಿಕೋಪಗಳು ಸಂಭವಿಸುತ್ತಿದೆ.

Related posts

ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

Suddi Udaya

ಉಜಿರೆ ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜನಜಾಗೃತಿ ತಾಲೂಕು ವೇದಿಕೆಯ ಪದಾಧಿಕಾರಿಗಳ ಕೋರ್ ಕಮಿಟಿ ಸಭೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!