September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

ಬೆಳ್ತಂಗಡಿ: ಮಳೆರಾಯನ ಆರ್ಭಟಕ್ಕೆ ಎಸ್.ಡಿ.ಎಂ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಎಡ ಭಾಗದಲ್ಲಿ, ಎಂ.ಎಸ್ ಬಿಲ್ಡಿಂಗ್ ಹಿಂದೆ ಕಂಪೌಂಡ್ ಕುಸಿದು ಬಿದ್ದ ಪರಿಣಾಮ 15 ಕ್ಕೂ ಹೆಚ್ಚು ಬೈಕ್, ಸ್ಕೂಟಿ ಜಖಂಗೊಂಡಿದೆ ಹಾಗೂ ಮನೆಯು ಕುಸಿಯುವ ಭೀತಿ ಎದುರಾದ ಘಟನೆ ಇಂದು(ಜು.30) ನಡೆದಿದೆ.

ಮನೆಯ ಗೋಡೆ ಪಕ್ಕದಿಂದ ಕಂಪೌಂಡು ಕುಸಿದು ಬಿದ್ದು ಮನೆಯು ಕುಸಿಯುವ ಬೀತಿಯಿದೆ.

ಈಗಾಗಲೇ ಪಂಚಾಯತ್ ಹಾಗೂ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದರೆನ್ನಲಾಗಿದೆ.

ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಹಾಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವಾರು ಕಡೆ ಪ್ರಕೃತಿ ವಿಕೋಪಗಳು ಸಂಭವಿಸುತ್ತಿದೆ.

Related posts

ಬಂಗಾಡಿ ಸಹಸ್ರ ನಾಗಬನದಲ್ಲಿ ಶ್ರೀ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವರು ಮತ್ತು ಶ್ರೀ ಮಹಾಗಣಪತಿ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 62.6 ಮತದಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ವಿಜ್ಞಾನ ಪ.ಪೂ. ಕಾಲೇಜಿಗೆ ಶೇ. 99.76 ಫಲಿತಾಂಶ: 254 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!