26 C
ಪುತ್ತೂರು, ಬೆಳ್ತಂಗಡಿ
April 3, 2025
Uncategorized

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

ಉಜಿರೆ ಗ್ರಾಮದ ರೆಂಜಾಳದ “ರೆಂಜಾಳ ಗೆಳಯರ ಬಳಗ” ಹಾಗೂ “ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ” ಇದರ ವಾರ್ಷಿಕ ಸಭೆಯು ಕಿರಣ್ ಕುಮಾರ್ ಕೆ ಕೆ ಇವರ ಮನೆಯಲ್ಲಿ ನಡೆಯಿತು. ಹಾಗೂ ಸರ್ವ ಸದಸ್ಯರುಗಳ ಸರ್ವನುಮತದಿಂದ ಸಮಿತಿಯನ್ನು ರಚಿಸಲಾಯಿತು.

ಗೌರವ ಸಲಹೆಗರರಾಗಿ ಕಿರಣ್ ಕುಮಾರ್ ಕೆ ಕೆ, ಗೌರವಾಧ್ಯಕ್ಷರಾಗಿ ವೇಣುಗೋಪಾಲ, ಅಧ್ಯಕ್ಷರಾಗಿ ಪ್ರಮೋದ್ ಕಾಮತ್, ಸಂಚಾಲಕರಾಗಿ ವಸಂತ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ಮಧುಕರ ಭಂಡಾರಿ, ಕೋಶಾಧಿಕಾರಿ ವಂದಿತ ಪ್ರಭು ಆಯ್ಕೆಯಾಗಿದ್ದಾರೆ.

Related posts

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರ ಜನುಮ‌ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಧರ್ಮಸ್ಥಳ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya
error: Content is protected !!