23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

ಉಜಿರೆ ಗ್ರಾಮದ ರೆಂಜಾಳದ “ರೆಂಜಾಳ ಗೆಳಯರ ಬಳಗ” ಹಾಗೂ “ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ” ಇದರ ವಾರ್ಷಿಕ ಸಭೆಯು ಕಿರಣ್ ಕುಮಾರ್ ಕೆ ಕೆ ಇವರ ಮನೆಯಲ್ಲಿ ನಡೆಯಿತು. ಹಾಗೂ ಸರ್ವ ಸದಸ್ಯರುಗಳ ಸರ್ವನುಮತದಿಂದ ಸಮಿತಿಯನ್ನು ರಚಿಸಲಾಯಿತು.

ಗೌರವ ಸಲಹೆಗರರಾಗಿ ಕಿರಣ್ ಕುಮಾರ್ ಕೆ ಕೆ, ಗೌರವಾಧ್ಯಕ್ಷರಾಗಿ ವೇಣುಗೋಪಾಲ, ಅಧ್ಯಕ್ಷರಾಗಿ ಪ್ರಮೋದ್ ಕಾಮತ್, ಸಂಚಾಲಕರಾಗಿ ವಸಂತ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ಮಧುಕರ ಭಂಡಾರಿ, ಕೋಶಾಧಿಕಾರಿ ವಂದಿತ ಪ್ರಭು ಆಯ್ಕೆಯಾಗಿದ್ದಾರೆ.

Related posts

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಬೆಳ್ತಂಗಡಿ: 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್: ಈತನ 36 ವರ್ಷದ ಟ್ರಾವೆಲ್ ಹಿಸ್ಟರಿ ಮಾತ್ರ ಬಿಂದಾಸ್

Suddi Udaya

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ರೀಲ್ಸ್‌ ತಾರೆ ಇದೀಗ ಸೀರಿಯಲ್ ಬೆಡಗಿ: ನಾರಾವಿಯ ಕೃಷ್ಣಪ್ರಿಯಾ ಭಟ್ ನಂದಗೋಕುಲದಲ್ಲಿ ರಕ್ಷಾ

Suddi Udaya
error: Content is protected !!