September 6, 2026
Uncategorized

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

ಉಜಿರೆ ಗ್ರಾಮದ ರೆಂಜಾಳದ “ರೆಂಜಾಳ ಗೆಳಯರ ಬಳಗ” ಹಾಗೂ “ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ” ಇದರ ವಾರ್ಷಿಕ ಸಭೆಯು ಕಿರಣ್ ಕುಮಾರ್ ಕೆ ಕೆ ಇವರ ಮನೆಯಲ್ಲಿ ನಡೆಯಿತು. ಹಾಗೂ ಸರ್ವ ಸದಸ್ಯರುಗಳ ಸರ್ವನುಮತದಿಂದ ಸಮಿತಿಯನ್ನು ರಚಿಸಲಾಯಿತು.

ಗೌರವ ಸಲಹೆಗರರಾಗಿ ಕಿರಣ್ ಕುಮಾರ್ ಕೆ ಕೆ, ಗೌರವಾಧ್ಯಕ್ಷರಾಗಿ ವೇಣುಗೋಪಾಲ, ಅಧ್ಯಕ್ಷರಾಗಿ ಪ್ರಮೋದ್ ಕಾಮತ್, ಸಂಚಾಲಕರಾಗಿ ವಸಂತ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ಮಧುಕರ ಭಂಡಾರಿ, ಕೋಶಾಧಿಕಾರಿ ವಂದಿತ ಪ್ರಭು ಆಯ್ಕೆಯಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ ಶಿಪ್

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ, ಇದೀಗ ಮತ್ತೆ ಶುರುವಾಗಿದೆ. ಹೈಕಮಾಂಡ್‌ನ ಖಡಕ್‌

Suddi Udaya
error: Content is protected !!