July 23, 2026
Uncategorized

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

ಉಜಿರೆ ಗ್ರಾಮದ ರೆಂಜಾಳದ “ರೆಂಜಾಳ ಗೆಳಯರ ಬಳಗ” ಹಾಗೂ “ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ” ಇದರ ವಾರ್ಷಿಕ ಸಭೆಯು ಕಿರಣ್ ಕುಮಾರ್ ಕೆ ಕೆ ಇವರ ಮನೆಯಲ್ಲಿ ನಡೆಯಿತು. ಹಾಗೂ ಸರ್ವ ಸದಸ್ಯರುಗಳ ಸರ್ವನುಮತದಿಂದ ಸಮಿತಿಯನ್ನು ರಚಿಸಲಾಯಿತು.

ಗೌರವ ಸಲಹೆಗರರಾಗಿ ಕಿರಣ್ ಕುಮಾರ್ ಕೆ ಕೆ, ಗೌರವಾಧ್ಯಕ್ಷರಾಗಿ ವೇಣುಗೋಪಾಲ, ಅಧ್ಯಕ್ಷರಾಗಿ ಪ್ರಮೋದ್ ಕಾಮತ್, ಸಂಚಾಲಕರಾಗಿ ವಸಂತ ಪ್ರಭು, ಪ್ರಧಾನ ಕಾರ್ಯದರ್ಶಿಯಾಗಿ ಮಧುಕರ ಭಂಡಾರಿ, ಕೋಶಾಧಿಕಾರಿ ವಂದಿತ ಪ್ರಭು ಆಯ್ಕೆಯಾಗಿದ್ದಾರೆ.

Related posts

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ದೀಪಾವಳಿ ಪ್ರಯುಕ್ತ ಆಹಾರ ಸಾಮಾಗ್ರಿ ವಿತರಣೆ

Suddi Udaya

ಚಿನ್ನಯ್ಯ ಪರ ವಕೀಲರುಗಳ ವಿರುದ್ಧ ಎಸ್.ಐ.ಟಿಗೆ ಧರ್ಮಸ್ಥಳ ಗ್ರಾಮಸ್ಥರಿಂದ ದೂರು:

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya
error: Content is protected !!