23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಟ್ಯೆಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಆಟಿಡೊಂಜಿ ದಿನ ವಿಶೇಷ ಉಪನ್ಯಾಸ ನೀಡಿದ ಡಾ.ರವೀಶ್ ಪಡುಮಲೆಯವರು ಹಿಂದಿನ ನಮ್ಮ ಹಿರಿಯ ಕಷ್ಟದ ಬದುಕನ್ನು ಇಂದು ನಾವು ಆಟಿಡೊಂಜಿ ದಿನದ ಮೂಲಕ ನೆನಪು ಮಾಡಿಕೊಳ್ಳುತ್ತಿದ್ದೇವೆ. ತುಳುನಾಡಿನ ಆಚಾರ ವಿಚಾರಗಳ ಜೊತೆಗೆ ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ನಮ್ಮ ವೃತ್ತಿ ಜೀವನದ ಗೌರವದೊಂದಿಗೆ ನಮ್ಮ ಕಿರಿಯರಿಗೆ ನಾಡಿನ ಆಚಾರ-ವಿಚಾರಗಳನ್ನು ಮನವರಿಕೆ ಮಾಡುವುದು, ಸ್ವಸ್ಥ ಸಮಾಜದ ನಿರ್ಮಾಣ ಮತ್ತು ಉಳಿಸುವುದು ನಮ್ಮ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಡಾ.ರವೀಶ್ ಪಡುಮಲೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ವೇದಾವತಿ , ಜಯಂತ್ ಉರ್ಲಾಂಡಿ, ಶಾಂಭವಿ ಪಿ ಬಂಗೇರ, ಜಯಲಾಕ್ಷ, ಕುಶಾಲಪ್ಪ ಗೌಡ, ನಾಗೇಶ್ ಉಜಿರೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಟಿ ತಿಂಡಿ ತಿನಿಸುಗಳೊಂದಿಗೆ ಟೈಲರ್ಸ್ ವೃತ್ತಿ ಭಾಂದವರು ಸಹ ಭೋಜನದಲ್ಲಿ ಭಾಗಿಯಾದರು.

Related posts

ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ ಸ್ಪರ್ಧೆ: ಶಿಹಾನ್ ಅಬ್ದುಲ್ ರೆಹಮಾನ್ ರವರ ನೇತೃತ್ವದ ಉಜಿರೆ ಹಾಗೂ ಬೆಳ್ತಂಗಡಿ ಕರಾಟೆ ತರಬೇತಿ ಕೇಂದ್ರದ ಮಕ್ಕಳಿಗೆ ಹಲವು ಪ್ರಶಸ್ತಿ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya
error: Content is protected !!