September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಟ್ಯೆಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ನಡೆದ ಆಟಿಡೊಂಜಿ ದಿನ ವಿಶೇಷ ಉಪನ್ಯಾಸ ನೀಡಿದ ಡಾ.ರವೀಶ್ ಪಡುಮಲೆಯವರು ಹಿಂದಿನ ನಮ್ಮ ಹಿರಿಯ ಕಷ್ಟದ ಬದುಕನ್ನು ಇಂದು ನಾವು ಆಟಿಡೊಂಜಿ ದಿನದ ಮೂಲಕ ನೆನಪು ಮಾಡಿಕೊಳ್ಳುತ್ತಿದ್ದೇವೆ. ತುಳುನಾಡಿನ ಆಚಾರ ವಿಚಾರಗಳ ಜೊತೆಗೆ ನಮ್ಮ ಸಂಸ್ಕೃತಿಯನ್ನು ಉಳಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ನಮ್ಮ ವೃತ್ತಿ ಜೀವನದ ಗೌರವದೊಂದಿಗೆ ನಮ್ಮ ಕಿರಿಯರಿಗೆ ನಾಡಿನ ಆಚಾರ-ವಿಚಾರಗಳನ್ನು ಮನವರಿಕೆ ಮಾಡುವುದು, ಸ್ವಸ್ಥ ಸಮಾಜದ ನಿರ್ಮಾಣ ಮತ್ತು ಉಳಿಸುವುದು ನಮ್ಮ ಕರ್ತವ್ಯ ಎಂದರು.

ಈ ಸಂದರ್ಭದಲ್ಲಿ ಡಾ.ರವೀಶ್ ಪಡುಮಲೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ವೇದಾವತಿ , ಜಯಂತ್ ಉರ್ಲಾಂಡಿ, ಶಾಂಭವಿ ಪಿ ಬಂಗೇರ, ಜಯಲಾಕ್ಷ, ಕುಶಾಲಪ್ಪ ಗೌಡ, ನಾಗೇಶ್ ಉಜಿರೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಟಿ ತಿಂಡಿ ತಿನಿಸುಗಳೊಂದಿಗೆ ಟೈಲರ್ಸ್ ವೃತ್ತಿ ಭಾಂದವರು ಸಹ ಭೋಜನದಲ್ಲಿ ಭಾಗಿಯಾದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಅವಳಿ‌ ಕರುಗಳಿಗೆ ಜನ್ಮ ನೀಡಿದ ಗೋಮಾತೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಅಡಿಕೆ ಕಾಳುಮೆಣಸು, ಸಮಗ್ರ ಕೃಷಿ ಮಾಹಿತಿ ಶಿಬಿರ

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಅನನ್ಯ ಭಟ್ ನಾಪತ್ತೆ ಎಂಬ ವಿಷಯವೇ ಸುಳ್ಳು: ಸುಜಾತ ಭಟ್ ಸ್ವಷ್ಟನೆ

Suddi Udaya
error: Content is protected !!