26.1 C
ಪುತ್ತೂರು, ಬೆಳ್ತಂಗಡಿ
September 11, 2026
ಸಂಘ-ಸಂಸ್ಥೆಗಳುಸಮಸ್ಯೆ

ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತ

ಕಲ್ಮಂಜ : ಕಲ್ಮಂಜ ಗ್ರಾಮದ ಗುತ್ತುಬೈಲು ಸಂಪರ್ಕ ರಸ್ತೆಯ ಕಿರು ಸೇತುವೆ ತೀವ್ರ ಮಳೆಗೆ ಮುರಿದು ಸಂಪರ್ಕ ಕಡಿತಗೊಂಡಿದ್ದು.ಇದರಿಂದ ಸುಮಾರು ಮನೆಗಳಿಗೆ ಸಂಪರ್ಕಕ್ಕೆ ತೊಂದರೆ ಆಗಿದ್ದು ತಕ್ಷಣ ಮನಗಂಡ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಲ್ಮಂಜ ಘಟಕ, ಶೌರ್ಯ ವಿಪತ್ತು ತಂಡದ ಸ್ವಯಂ ಸೇವಕರು ಮತ್ತು ಊರವರೊಂದಿಗೆ ನಿಂತು ತಾತ್ಕಾಲಿಕ ಸೇತುವೆ ನಿರ್ಮಿಸಲಾಯಿತು..

Related posts

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya

ಉದ್ಯಮಿ ಸುರೇಶ್ ದೇವಾಡಿಗರವರು ತೋಟತ್ತಾಡಿ ಶ್ರೀ ಉಳ್ಳಾಲ್ತಿ ಭಜನಾ ಮಂದಿರದ ಭಜನಾ ತಂಡದವರಿಗೆ ನೀಡಿದ ಸಮವಸ್ತ್ರದ ಬಿಡುಗಡೆ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಗೃಹ ರಕ್ಷಕ ಘಟಕದಸಿಬ್ಬಂದಿಗ ಳಿಂದ ಸ್ವಚ್ಛತಾ ಕಾರ್ಯಕ್ರಮ ಮೂಲಕ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!