23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಮಸ್ಯೆ

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ.

ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ಅಂಗಳಕ್ಕೆ ರಸ್ತೆಯ ನೀರು ಸರಗವಾಗಿ ಹರಿದ ಪರಿಣಾಮ ಅಂಗಳದಲ್ಲಿ ಕಲ್ಲು,ಕೆಸರು ತುಂಬಿದೆ.ತಾಲೂಕಿನಾದ್ಯಂತ ಸೋಮವಾರದಿಂದ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ನೀರು ನುಗ್ಗಿ, ಸಾಕಷ್ಟು ಹಾನಿಯುಂಟು ಮಾಡಿದೆ.

Related posts

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ವಾರ್ಷಿಕ ವ್ಯವಹಾರ ರೂ.300 ಕೋಟಿ – ಲಾಭ ರೂ.1.13 ಕೋಟಿ – ಶೇ.16 ಡಿವಿಡೆಂಟ್

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ತೆರವು ಪ್ರಕರಣ: ಕತ೯ವ್ಯಕ್ಕೆ ಅಡ್ಡಿ ಆರೋಪಿಸಿ ಶಾಸಕರ ಮೇಲೆ ಆರ್.ಎಫ್.ಓ ದೂರು : ಪ್ರಕರಣ ದಾಖಲು

Suddi Udaya
error: Content is protected !!