24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಮಸ್ಯೆ

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ.

ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ಅಂಗಳಕ್ಕೆ ರಸ್ತೆಯ ನೀರು ಸರಗವಾಗಿ ಹರಿದ ಪರಿಣಾಮ ಅಂಗಳದಲ್ಲಿ ಕಲ್ಲು,ಕೆಸರು ತುಂಬಿದೆ.ತಾಲೂಕಿನಾದ್ಯಂತ ಸೋಮವಾರದಿಂದ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ನೀರು ನುಗ್ಗಿ, ಸಾಕಷ್ಟು ಹಾನಿಯುಂಟು ಮಾಡಿದೆ.

Related posts

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಕರಾಯ ತ್ರಿವರ್ಣ ಸಂಗಮ ಆಟೋ ಚಾಲಕ ಮಾಲಕ ಸಂಘದ ಸಮಿತಿ ರಚನೆ: ಅಧ್ಯಕ್ಷರಾಗಿ ವೆಂಕಟೇಶ್ ಪೂಜಾರಿ ಅವಿರೋಧ ಆಯ್ಕೆ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!