25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಮಸ್ಯೆ

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ.

ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ಅಂಗಳಕ್ಕೆ ರಸ್ತೆಯ ನೀರು ಸರಗವಾಗಿ ಹರಿದ ಪರಿಣಾಮ ಅಂಗಳದಲ್ಲಿ ಕಲ್ಲು,ಕೆಸರು ತುಂಬಿದೆ.ತಾಲೂಕಿನಾದ್ಯಂತ ಸೋಮವಾರದಿಂದ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ನೀರು ನುಗ್ಗಿ, ಸಾಕಷ್ಟು ಹಾನಿಯುಂಟು ಮಾಡಿದೆ.

Related posts

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಯಲಕ್ಷ್ಮಿಗೆ ಶ್ರದ್ಧಾಂಜಲಿ ಸಮರ್ಪಣೆ

Suddi Udaya
error: Content is protected !!