22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಮಸ್ಯೆ

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ.

ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ಅಂಗಳಕ್ಕೆ ರಸ್ತೆಯ ನೀರು ಸರಗವಾಗಿ ಹರಿದ ಪರಿಣಾಮ ಅಂಗಳದಲ್ಲಿ ಕಲ್ಲು,ಕೆಸರು ತುಂಬಿದೆ.ತಾಲೂಕಿನಾದ್ಯಂತ ಸೋಮವಾರದಿಂದ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ನೀರು ನುಗ್ಗಿ, ಸಾಕಷ್ಟು ಹಾನಿಯುಂಟು ಮಾಡಿದೆ.

Related posts

ಬೆಳ್ತಂಗಡಿ: ಕೃಷಿ ತರಬೇತಿ ಕೇಂದ್ರದಲ್ಲಿ ಕೃಷಿ ಪಂಪ್‌ಸೆಟ್‌ಗಳು ಮತ್ತು ನೀರಿನ ಸಂರಕ್ಷಣೆ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಅಂಗನವಾಡಿ ಕೇಂದ್ರಗಳ ಕಟ್ಟಡಗಳು ಶಿಥಿಲಾವ್ಯಸ್ಥೆಯಲ್ಲಿ ಇರುವುದರಿಂದ ನೂತನ ಕಟ್ಟಡ ರಚನೆಗೆ ಮನವಿ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ.ಶಾಲೆಯ ಶಿಕ್ಷಕ ನಿಂಗಪ್ಪ ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!