September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಸಮಸ್ಯೆ

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

ಕಾಪಿನಡ್ಕ: ಸೋಮವಾರದಿಂದ ನಿರಂತರವಾಗಿ ಧಾರಾಕಾರವಾಗಿ ಸುರಿಯುತ್ತಿರುವ ಮಹಾಮಳೆಗೆ ಮನೆಯಂಗಳಕ್ಕೆ ನೀರು ನುಗ್ಗಿದ ಘಟನೆ ಕಾಪಿನಡ್ಕದಲ್ಲಿ ನಡೆದಿದೆ.

ಜನಜಾಗೃತಿ ವೇದಿಕೆ ಸ್ಥಾಪಾಕಾಧ್ಯಕ್ಷ ಕಾಪಿನಡ್ಕ ಕೆ.ವಸಂತ ಸಾಲಿಯಾನ್ ಅವರ ಮನೆಯ ಅಂಗಳಕ್ಕೆ ರಸ್ತೆಯ ನೀರು ಸರಗವಾಗಿ ಹರಿದ ಪರಿಣಾಮ ಅಂಗಳದಲ್ಲಿ ಕಲ್ಲು,ಕೆಸರು ತುಂಬಿದೆ.ತಾಲೂಕಿನಾದ್ಯಂತ ಸೋಮವಾರದಿಂದ ಸುರಿದ ಭಾರಿ ಮಳೆಗೆ ಅಲ್ಲಲ್ಲಿ ನೀರು ನುಗ್ಗಿ, ಸಾಕಷ್ಟು ಹಾನಿಯುಂಟು ಮಾಡಿದೆ.

Related posts

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವ

Suddi Udaya

ಮೇಲಂತಬೆಟ್ಟು: ನಡುವಡ್ಕ ನಿವಾಸಿ ಹೊನ್ನಮ್ಮ ನಿಧನ

Suddi Udaya

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ನಾಲ್ವರ‌ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!