April 2, 2025
ಗ್ರಾಮಾಂತರ ಸುದ್ದಿಸಮಸ್ಯೆ

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

ಕನ್ಯಾಡಿ : ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಬಾಳೆಹಿತ್ತಿಲು ಓಬಯ್ಯ ಗೌಡ ರವರ ಮನೆಯ ಹಿಂಬದಿಯ ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾದ ಘಟನೆ ಜು. 30ರಂದು ನಡೆದಿದೆ.
ಮನೆ ಬಿರುಕು ಬಿಟ್ಟು ವಾಸಿಸಲು ಅಸಾಧ್ಯವಾಗಿದ್ದು, ಪಕ್ಕದ ಮನೆಯ ವಿಠ್ಠಲ ಗೌಡರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

Related posts

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಮುಂಡೂರು: ದುರ್ಗಾ ನಗರ ನಿವಾಸಿ ಕಾರ್ತಿಕ್ ಹೆಗ್ಡೆ ನಿಧನ

Suddi Udaya
error: Content is protected !!