24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಸಮಸ್ಯೆ

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

ಕನ್ಯಾಡಿ : ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಬಾಳೆಹಿತ್ತಿಲು ಓಬಯ್ಯ ಗೌಡ ರವರ ಮನೆಯ ಹಿಂಬದಿಯ ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾದ ಘಟನೆ ಜು. 30ರಂದು ನಡೆದಿದೆ.
ಮನೆ ಬಿರುಕು ಬಿಟ್ಟು ವಾಸಿಸಲು ಅಸಾಧ್ಯವಾಗಿದ್ದು, ಪಕ್ಕದ ಮನೆಯ ವಿಠ್ಠಲ ಗೌಡರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

Related posts

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya
error: Content is protected !!