September 6, 2026
ಗ್ರಾಮಾಂತರ ಸುದ್ದಿಸಮಸ್ಯೆ

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

ಕನ್ಯಾಡಿ : ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಬಾಳೆಹಿತ್ತಿಲು ಓಬಯ್ಯ ಗೌಡ ರವರ ಮನೆಯ ಹಿಂಬದಿಯ ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣ ಹಾನಿಯಾದ ಘಟನೆ ಜು. 30ರಂದು ನಡೆದಿದೆ.
ಮನೆ ಬಿರುಕು ಬಿಟ್ಟು ವಾಸಿಸಲು ಅಸಾಧ್ಯವಾಗಿದ್ದು, ಪಕ್ಕದ ಮನೆಯ ವಿಠ್ಠಲ ಗೌಡರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

Related posts

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕ ದೇವಸ್ಥಾನದಲ್ಲಿ ತೀರ್ಥ ಸ್ನಾನದ ಸಂಭ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ಶ್ರವಣದೋಷ ತಪಾಸಣಾ ಶಿಬಿರ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ನಡ ಗ್ರಾ.ಪಂ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿಯೋಗದಿಂದ ರಕ್ಷಿತ್ ಶಿವರಾಮ್ ಭೇಟಿ: ಕೋಳಿ ಸಾಕಾಣಿಕೆದಾರರ ಸಂಕಷ್ಟಕ್ಕೆ ಸ್ಪಂದಿಸಿ ಸರ್ಕಾರದ ಮಟ್ಟದಲ್ಲಿ ಪರಿಹಾರದ ಭರವಸೆ ನೀಡಿದ ರಕ್ಷಿತ್ ಶಿವರಾಮ್

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya
error: Content is protected !!