April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

ತಣ್ಣೀರುಪಂತ : ತಣ್ಣೀರುಪಂತ ಗ್ರಾ.ಪಂ.ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ಇವರ ಅಧ್ಯಕ್ಷತೆಯಲ್ಲಿ ಬಾಪೂಜಿ ಸೇವಾ ಕೇಂದ್ರ ಕಲ್ಲೇರಿಯಲ್ಲಿ ಜು. 30ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಶೇಷಾಗಿರಿ ವಹಿಸಿದರು. ವರದಿ ಮತ್ತು ಲೆಕ್ಕ ಪತ್ರ ಯನ್ನು ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್ ಸಭೆಗೆ ಮಂಡಿಸಿದರು.

ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಪಂಚಾಯತ್ ಇಂಜಿನಿಯರ್ ಉಪ ವಿಭಾಗ , ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯವರು ಉಪಸ್ಥಿತರಿದ್ದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಪ್ರಿಯಾ ಮತ್ತು ಗ್ರಾ.ಪಂ ಸದಸ್ಯರು, ಪಂ. ಅಭಿವೃದ್ಧಿ ಅಧಿಕಾರಿ ಶ್ರವಣ್ ಕುಮಾರ್ ಹಾಗೂ ಗ್ರಾಮಸ್ಥರು, ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya
error: Content is protected !!