26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

ಬಳಂಜ: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮ ಘಟ್ಟದಿಂದ ಹರಿದು ಬರುತ್ತಿರುವ ಫಲ್ಗುಣಿ ನದಿ ಕೂಡ ತುಂಬಿ ಹರಿಯುತ್ತಿದ್ದು ಕಾಪಿನಡ್ಕ, ಬಳಂಜ, ಪೆರಾಜೆ, ಹಚ್ಚಾಡಿ, ಕೊಂಗುಲ ಭಾಗದಲ್ಲಿ ನದಿ ಆಕರ್ಷಿಸುತ್ತಿದೆ.

ಬಳಂಜ ಹೊಸಮನೆಯ ನಿವಾಸಿ, ನಿವೃತ್ತ ಅಂಚೆ ಮಾಸ್ಟರ್ ಬಿ.ಪ್ರಮೋದ್ ಕುಮಾರ್ ಜೈನ್, ಕೊಂಗುಳ ವಸಮನತ ಪೂಜಾರಿ,ಯೋಗೀಶ್ ಪೂಜಾರಿ ಹಾಗೂ ಇತರ ಕಡೆಗಳಲ್ಲಿ ಅಡಿಕೆ ತೋಟಕ್ಕೆ ನೀರು ನುಗ್ಗಿ ಇಡೀ ಪ್ರದೇಶ ಜಲಾವೃತಗೊಂಡು ಕೃಷಿ ಹಾನಿಯಾಗಿದೆ.

ಬದಿನಡೆ ನಾಗಬ್ರಹ್ಮ ದೇವಸ್ಥಾನದ ಪರಿಸರದಲ್ಲೂ ನೀರು ತುಂಬಿದ್ದು ಡೆಂಜೋಲಿ ಪರಿಸರದ ನದಿ ಪಾತ್ರದ ಜನರ ಕೃಷಿ ತೋಟಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ.

Related posts

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya
error: Content is protected !!