23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಜಡಿಮಳೆಗೆ ಉಕ್ಕಿ ಹರಿಯುತ್ತಿರುವ ಫಲ್ಗುಣಿ ನದಿ: ಅಡಿಕೆ ತೋಟಗಳು, ಕೃಷಿಗಳು ಜಲಾವೃತ, ಕಂಗಾಲಾದ ರೈತರು,

ಬಳಂಜ: ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲೂಕಿನ ನದಿಗಳು ತುಂಬಿ ಹರಿಯುತ್ತಿದೆ. ಪಶ್ಚಿಮ ಘಟ್ಟದಿಂದ ಹರಿದು ಬರುತ್ತಿರುವ ಫಲ್ಗುಣಿ ನದಿ ಕೂಡ ತುಂಬಿ ಹರಿಯುತ್ತಿದ್ದು ಕಾಪಿನಡ್ಕ, ಬಳಂಜ, ಪೆರಾಜೆ, ಹಚ್ಚಾಡಿ, ಕೊಂಗುಲ ಭಾಗದಲ್ಲಿ ನದಿ ಆಕರ್ಷಿಸುತ್ತಿದೆ.

ಬಳಂಜ ಹೊಸಮನೆಯ ನಿವಾಸಿ, ನಿವೃತ್ತ ಅಂಚೆ ಮಾಸ್ಟರ್ ಬಿ.ಪ್ರಮೋದ್ ಕುಮಾರ್ ಜೈನ್, ಕೊಂಗುಳ ವಸಮನತ ಪೂಜಾರಿ,ಯೋಗೀಶ್ ಪೂಜಾರಿ ಹಾಗೂ ಇತರ ಕಡೆಗಳಲ್ಲಿ ಅಡಿಕೆ ತೋಟಕ್ಕೆ ನೀರು ನುಗ್ಗಿ ಇಡೀ ಪ್ರದೇಶ ಜಲಾವೃತಗೊಂಡು ಕೃಷಿ ಹಾನಿಯಾಗಿದೆ.

ಬದಿನಡೆ ನಾಗಬ್ರಹ್ಮ ದೇವಸ್ಥಾನದ ಪರಿಸರದಲ್ಲೂ ನೀರು ತುಂಬಿದ್ದು ಡೆಂಜೋಲಿ ಪರಿಸರದ ನದಿ ಪಾತ್ರದ ಜನರ ಕೃಷಿ ತೋಟಗಳಿಗೆ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ.

Related posts

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಕಾಜೂರ್ ಸರ್ಕಲ್ : ಪ್ರಜಾಭಾರತ ಸಂಗಮ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!