September 6, 2026
ಪ್ರಮುಖ ಸುದ್ದಿ

ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವತಿ ಮತ್ತು ಕುಮಾರಧಾರ ನದಿಗಳು ಸಂಗಮ

ಬೆಳ್ತಂಗಡಿ: ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವರಿ ಮತ್ತು ಕುಮಾರಧಾರ ನದಿಗಳು ಸಂಗಮವಾಗಿದ್ದು, ದೇವಸ್ಥಾನದ ಅರ್ಚಕರು ಜಲ ಪೂಜೆಯನ್ನು ನೆರವೇರಿಸಿದರು.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಎರಡು ಕಡೆಗಳಲ್ಲಿ ಹರಿಯು ನದಿಗಳು ಸಂಗಮವಾಗಿ ಕೆಲದಿನಗಳಿಂದ ಸಂಗಮಕ್ಕಾಗಿ ಕಾಯುತ್ತಿದ್ದ ಭಕ್ತರು ಪುಳಕಿತಗೊಂಡು ಸಂಗಮ ಸ್ನಾನ ಮಾಡಿ ಪುಣಿತರಾದರು.

Related posts

ಕನ್ನಡ ರಥ ಯಾತ್ರೆಗೆ ಬೆಳ್ತಂಗಡಿ ತಾಲೂಕಿಗೆ ಆದ್ದೂರಿಯ ಸ್ವಾಗತ: ಮುಖ್ಯ ರಸ್ತೆಯ ಮೂಲಕ ಮೆರವಣಿಗೆ- ಬಸ್‌ನಿಲ್ದಾಣದಲ್ಲಿ ಕನ್ನಡ ಮಾತೆಗೆ ಪುಷ್ಪಾರ್ಜನೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಗೌರವ ಪ್ರಶಸ್ತಿಗೆ ಆಯ್ಕೆ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ಶ್ರೀ ಪಾಂಡುರಂಗ ಶಾಖೆಯ ವಾರ್ಷಿಕೋತ್ಸವ ವೈಭವ

Suddi Udaya
error: Content is protected !!