July 23, 2026
ಪ್ರಮುಖ ಸುದ್ದಿ

ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವತಿ ಮತ್ತು ಕುಮಾರಧಾರ ನದಿಗಳು ಸಂಗಮ

ಬೆಳ್ತಂಗಡಿ: ದಕ್ಷಿಣ ಕಾಶಿ ಗಯಾಪದ ಕ್ಷೇತ್ರ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ ಉಪ್ಪಿನಂಗಡಿಯಲ್ಲಿ ಇಂದು ರಾತ್ರಿ 8.10 ಗಂಟೆಗೆ ನೇತ್ರಾವರಿ ಮತ್ತು ಕುಮಾರಧಾರ ನದಿಗಳು ಸಂಗಮವಾಗಿದ್ದು, ದೇವಸ್ಥಾನದ ಅರ್ಚಕರು ಜಲ ಪೂಜೆಯನ್ನು ನೆರವೇರಿಸಿದರು.

ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಜಡಿ ಮಳೆಯಿಂದಾಗಿ ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಎರಡು ಕಡೆಗಳಲ್ಲಿ ಹರಿಯು ನದಿಗಳು ಸಂಗಮವಾಗಿ ಕೆಲದಿನಗಳಿಂದ ಸಂಗಮಕ್ಕಾಗಿ ಕಾಯುತ್ತಿದ್ದ ಭಕ್ತರು ಪುಳಕಿತಗೊಂಡು ಸಂಗಮ ಸ್ನಾನ ಮಾಡಿ ಪುಣಿತರಾದರು.

Related posts

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ಕುಂದಾಪುರ ಲೋಕೋಪಯೋಗಿ ಇಲಾಖೆ: ಎ.ಇ.ಇ.ಯಾಗಿ ರಾಮಣ್ಣಗೌಡ ಮುಂಭಡ್ತಿ – ಅಧಿಕಾರ ಸ್ವೀಕಾರ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya
error: Content is protected !!