September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಜೊತೆಗೆ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ವೇಣೂರಿನ ಪಂಚಾಯತ್ ಎದುರಿನಲ್ಲಿರುವ ಧರೆ ಜು.30ರಂದು ಮಧ್ಯಾಹ್ನ ಸುಮಾರಿಗೆ ಕುಸಿತ ಸಂಭವಿಸಿದೆ.

ವೇಣೂರಿನಲ್ಲಿ ಹೆಚ್ಚಿನವರು ಕಾರು ಬೈಕುಗಳನ್ನು ಈ ಸ್ಥಳದಲ್ಲಿಯೇ ಪಾರ್ಕಿಂಗ್ ಮಾಡುತ್ತಿದ್ದರು. ಇಂದು ಕೂಡ ಕೆಲವು ಕಾರುಗಳನ್ನು ಪಾರ್ಕಿಂಗ್ ಮಾಡಲಾಗಿತ್ತು. ಧರೆ ಕುಸಿಯುವ ಸಂದರ್ಭದಲ್ಲಿ ಕೆಲವು ವಾಹನಗಳು ಮಾತ್ರ ಇದ್ದವು.

ವಾಹನಗಳ ಮೇಲೆ ಕಲ್ಲು ಮಣ್ಣು ಬೀಳದೆ, ವಾಹನಗಳನ್ನು ದೂಡಿಕೊಂಡೇ ಧರೆ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿ ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

ಇಗಾಗಲೇ ಪಂಚಾಯತ್ ಆಡಳಿತ ವರ್ಗ ಪರಿಶೀಲನೆ ನಡೆಸಿದ್ದಾರೆ.

Related posts

ಎಸ್‌ಡಿಎಂ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಟಿ. ಪ್ರಕಾಶ ಪ್ರಭು ರವರಿಗೆ ಡಾಕ್ಟರೇಟ್ ಪದವಿ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಕೊಯ್ಯೂರು: ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಗರ್ಡಾಡಿ: ಮೋನಪ್ಪ ಮೂಲ್ಯ ನಿಧನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಹಾಗೂ ಸುರಕ್ಷತಾ ಜಾಗೃತಿ ಕಾರ್ಯಾಗಾರ

Suddi Udaya
error: Content is protected !!