July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಜೊತೆಗೆ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ವೇಣೂರಿನ ಪಂಚಾಯತ್ ಎದುರಿನಲ್ಲಿರುವ ಧರೆ ಜು.30ರಂದು ಮಧ್ಯಾಹ್ನ ಸುಮಾರಿಗೆ ಕುಸಿತ ಸಂಭವಿಸಿದೆ.

ವೇಣೂರಿನಲ್ಲಿ ಹೆಚ್ಚಿನವರು ಕಾರು ಬೈಕುಗಳನ್ನು ಈ ಸ್ಥಳದಲ್ಲಿಯೇ ಪಾರ್ಕಿಂಗ್ ಮಾಡುತ್ತಿದ್ದರು. ಇಂದು ಕೂಡ ಕೆಲವು ಕಾರುಗಳನ್ನು ಪಾರ್ಕಿಂಗ್ ಮಾಡಲಾಗಿತ್ತು. ಧರೆ ಕುಸಿಯುವ ಸಂದರ್ಭದಲ್ಲಿ ಕೆಲವು ವಾಹನಗಳು ಮಾತ್ರ ಇದ್ದವು.

ವಾಹನಗಳ ಮೇಲೆ ಕಲ್ಲು ಮಣ್ಣು ಬೀಳದೆ, ವಾಹನಗಳನ್ನು ದೂಡಿಕೊಂಡೇ ಧರೆ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿ ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

ಇಗಾಗಲೇ ಪಂಚಾಯತ್ ಆಡಳಿತ ವರ್ಗ ಪರಿಶೀಲನೆ ನಡೆಸಿದ್ದಾರೆ.

Related posts

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಬಳಂಜ: ಗಾಳಿ ಮಳೆಗೆ ಮನೆ ಕುಸಿತ-ಶಾಸಕ ಹರೀಶ್ ಪೂಂಜ ಭೇಟಿ, ಪರಿಹಾರ ದೊರಕಿಸಿ ಕೊಡುವ ಭರವಸೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ರೆಖ್ಯ ಗ್ರಾಮದ ಸರ್ವೆ ನಂ:69/1 ರಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಗಳು ನಡೆಸಿದ ಜಂಟಿ ಸರ್ವೆ ಪೂರ್ಣ: ಸೂಕ್ತ ಆದೇಶ ನೀಡುವಂತೆ ಶಾಸಕ ಹರೀಶ್ ಪೂಂಜರಿಂದ ಸಚಿವ ಈಶ್ವರ ಖಂಡ್ರೆರವರಿಗೆ ಮನವಿ

Suddi Udaya

ಡಿಪ್ಲೋಮ – CET ಪರೀಕ್ಷೆ : ಉಜಿರೆಯ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ನೀಡಿದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!