23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಮಳೆ ಅವಾಂತರ, ವೇಣೂರಿನಲ್ಲಿ ಧರೆ ಕುಸಿತ, ಹಲವು ಕಾರುಗಳಿಗೆ ಹಾನಿ

ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಜೊತೆಗೆ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ವೇಣೂರಿನ ಪಂಚಾಯತ್ ಎದುರಿನಲ್ಲಿರುವ ಧರೆ ಜು.30ರಂದು ಮಧ್ಯಾಹ್ನ ಸುಮಾರಿಗೆ ಕುಸಿತ ಸಂಭವಿಸಿದೆ.

ವೇಣೂರಿನಲ್ಲಿ ಹೆಚ್ಚಿನವರು ಕಾರು ಬೈಕುಗಳನ್ನು ಈ ಸ್ಥಳದಲ್ಲಿಯೇ ಪಾರ್ಕಿಂಗ್ ಮಾಡುತ್ತಿದ್ದರು. ಇಂದು ಕೂಡ ಕೆಲವು ಕಾರುಗಳನ್ನು ಪಾರ್ಕಿಂಗ್ ಮಾಡಲಾಗಿತ್ತು. ಧರೆ ಕುಸಿಯುವ ಸಂದರ್ಭದಲ್ಲಿ ಕೆಲವು ವಾಹನಗಳು ಮಾತ್ರ ಇದ್ದವು.

ವಾಹನಗಳ ಮೇಲೆ ಕಲ್ಲು ಮಣ್ಣು ಬೀಳದೆ, ವಾಹನಗಳನ್ನು ದೂಡಿಕೊಂಡೇ ಧರೆ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿ ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದಾರೆ.

ಇಗಾಗಲೇ ಪಂಚಾಯತ್ ಆಡಳಿತ ವರ್ಗ ಪರಿಶೀಲನೆ ನಡೆಸಿದ್ದಾರೆ.

Related posts

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಜನಸ್ಪಂದನ ಸಭೆ: ಕೊಕ್ಕಡದಲ್ಲಿ ಗರ್ಭಿಣಿಯರಿಗೆ ಸ್ಕ್ಯಾನಿಂಗ್ ಕೇಂದ್ರ ನಿರ್ಮಾಣಕ್ಕೆ ಬೇಡಿಕೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
error: Content is protected !!