30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

ತೆಕ್ಕಾರು : ಬೆಳ್ತಂಗಡಿ ತಾಲೂಕಿನಾಧ್ಯಂತ ಜು.29 ರಂದು ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನದಿ ತೊರೆಗಳು ತುಂಬಿ ಹರಿಯುತ್ತಿದೆ. ನೇತ್ರಾವತಿ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ., ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲವೃತ ಗೊಂಡಿದೆ.

ರಸ್ತೆಗಳು ಹೊಳೆಯಂತಾಗಿದ್ದು, ವಾಹನಸವಾರಿಗೆ ಓಡಾಡಲು ಕಷ್ಟಸಾಧ್ಯವಾಗಿದೆ.

Related posts

ಲಾಯಿಲ: ಪಡ್ಲಾಡಿ ನಿವಾಸಿ ರೋಹಿತ್ ರಾಯನ್ ಡಿಸೋಜ ನಿಧನ

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಬಿ ಎಸ್ ಸಿ ಫ್ಯಾಷನ್ ಡಿಸೈನ್ ಪರೀಕ್ಷೆ: ಆಳ್ವಾಸ್ ವಿದ್ಯಾರ್ಥಿನಿ ರಮ್ಯಾ ಮಂಗಳೂರು ವಿ.ವಿ. ಗೆ ದ್ವಿತೀಯ ರ್‍ಯಾಂಕ್

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ ಬಾರಿ ಗಡಿಪಾರು ಆದೇಶ

Suddi Udaya

ಪಿಲ್ಯ: ಉದ್ಯಮಿ ಆರಿಸ್ ಬಿಜೆಪಿ ಸೇರ್ಪಡೆ

Suddi Udaya
error: Content is protected !!