ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಭಾರೀ ಮಳೆಗೆ ಉಜಿರೆ ಶಿವಾಜಿನಗರದಲ್ಲಿ ಗುಡ್ಡ ಕುಸಿತ: ಮನೆಯವರು ಅಪಾಯದಿಂದ ಪಾರು

ಉಜಿರೆ : ಭಾರೀ ಮಳೆಯಿಂದಾಗಿ ತಾಲೂಕಿನಾದ್ಯಾಂತ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ಉಜಿರೆಯ ಶಿವಾಜಿನಗರದ ಶ್ರೀಧರ ಉಬರಾಳ ರವರ ಮನೆಯ ಸಮೀಪ ಗುಡ್ಡ ಕುಸಿತಗೊಂಡ ಘಟನೆ ಜು.30 ರಂದು ನಡೆದಿದೆ.

ಗುಡ್ಡ ಕುಸಿತದ ಪರಿಣಾಮ ದೊಡ್ಡ ಬಂಡೆ ಒಂದು ಮನೆಯ ಸಮೀಪ ಬಂದು ಬಿದ್ದಿದ್ದು ಮನೆಗೆ ಹಾಗೂ ಮನೆಯ ಸದಸ್ಯರು ಅಪಾಯದಿಂದ ಪಾರಾಗಿದ್ದಾರೆ. ಗುಡ್ಡ ಜರಿಯುತ್ತಲ್ಲೇ ಇದ್ದು ಸಮೀಪವಿದ್ದ ವಿದ್ಯುತ್ ಕಂಬ ಬೀಳುವ ಸ್ಥಿತಿಯಲ್ಲಿದ್ದು ಮೆಸ್ಕಾಂ ಇಲಾಖೆಗೆ ತಿಳಿಸಲಾಗಿದೆ.

Related posts

‘ಬೆಸ್ಟ್ ಎಂ.ಎಲ್.ಎ’ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸನ್ಮಾನ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಭೇಟಿ

Suddi Udaya

ಅಸೌಖ್ಯದಿಂದ ಬಳಲಿ ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ ನ.ಪಂ ಉಪಾಧ್ಯಕ್ಷ ಮತ್ತಿತರರು

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

Suddi Udaya
error: Content is protected !!